ಕೊಟ್ಟ ಸಾಲ ವಾಪಸ್​ ಕೇಳಿದ್ದಕ್ಕೆ ಮಹಿಳೆಗೆ ಗುಂಡು ಹೊಡೆದ ಕೊಲೆ: ಸಂಕೇಶ್ವರ ಪುರಸಭೆ ಬಿಜೆಪಿ ಸದಸ್ಯನ ಬಂಧನ

ಬೆಳಗಾವಿ: ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಮಹಿಳೆ ಮೇಲೆ ಶೂಟೌಟ್ ನಡೆಸಿದ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಭೇದಿಸಿದ್ದು, ಈ ಸಂಬಂಧ ಬಿಜೆಪಿ ಪುರಸಭೆ ಸದಸ್ಯನನ್ನು ಬಂಧಿಸಿದ್ದಾರೆ. ಸಂಕೇಶ್ವರ ವಾರ್ಡ ನಂಬರ್ 14ರ ಬಿಜೆಪಿ ಪುರಸಭೆ ಸದಸ್ಯ ಉಮೇಶ ಕಾಂಬಳೆ ಬಂಧಿತ ಆರೋಪಿ. ಜನವರಿ 16ರಂದು ನಾಡ ಪಿಸ್ತೂಲಿ​ನಿಂದ ಶೈಲಾ ನಿರಂಜನ‌ ಸುಭೇದಾರ (56) ಎಂಬ ಮಹಿಳೆಯನ್ನು … Continued