ಕೋವಿಡ್‌ ಹಿನ್ನೆಲೆ: ಶಕ್ತಿಪೀಠ ಸನ್ನತಿ ಚಂದ್ರಲಾ ಪರಮೇಶ್ವರಿ ಜಾತ್ರೆ ರದ್ದು

ಯಾದಗಿರಿ: ಕೊರೊನಾ ಎರಡನೆ ಅಲೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಪ್ರಿಸಿದ್ಧ ಸನ್ನತಿಯ ಶಕ್ತಿ ಪೀಠ ಶ್ರೀ ಚಂದ್ರಲಾ ಪರಮೇಶ್ವರಿ ಜಾತ್ರೆ ರದ್ದು ಮಾಡಲಾಗಿದೆ. ಏಪ್ರಿಲ್‌ 26 ರಿಂದ ಪ್ರರಂಭಗೊಂಡು ಮೇ 4ರ ವರೆಗೆ ನಡೆಯಬೇಕಿದ್ದ ಜಾತ್ರೆಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಲಕ್ಷಾಂತರ ಭಕ್ತರು ಭಾಗವಹಿಸುತ್ತಿದ್ದರು. ಕೋವಿಡ್-19 ವೈರಸ್ ಹೆಚ್ಚಾಗುತ್ತಿರುವ ಕಾರಣ ಗುಂಪು … Continued