ಹೊನ್ನಾವರ: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಾಮವೇದ ವಿದ್ವಾಂಸ ಶಿವರಾಮ ಭಟ್ಟ ಅಲೇಖ ಇನ್ನಿಲ್ಲ
ಹೊನ್ನಾವರ: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವೇದ ವಿದ್ವಾಂಸರಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೊಸಾಕುಳಿಯ ಶಿವರಾಮ ಭಟ್ಟ ಅಲೇಖ (೮೮) ಸೋಮವಾರ ವಯೋ ಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸಾಮವೇದದ ರಾಣಾಯನಿ ಶಾಖೆಯ ಕುರಿತು ವಿಶೇಷ ಅಧ್ಯಯನ ನಡೆಸಿದ್ದಕ್ಕಾಗಿ ಅವರಿಗೆ ರಾಷ್ಟ್ರಪತಿ ಪುರಸ್ಕಾರ ದೊರೆತಿದೆ. ಆಗಿನ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದರು. … Continued