ವಿಧಾನಸಭೆ ಚುನಾವಣೆಯಲ್ಲಿ ಕೇವಲ ಒಂದೇ ಮತದಿಂದ ಗೆದ್ದ ಭಾರತದ ದಾಖಲೆ ನಿರ್ಮಿಸಿದ್ದ ಧ್ರುವನಾರಾಯಣ

ಬೆಂಗಳೂರು: ಹೃದಯಾಘಾತದಿಂದ ಇಂದು ಶನಿವಾರ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಅವರು 2004ರ ವಿಧಾನಸಭೆ ಚುನಾವಣೆಯಲ್ಲಿ ಕೇವಲ ಒಂದೇ ಒಂದು ಮತದಿಂದ ಗೆದ್ದು ಇತಿಹಾಸ ನಿರ್ಮಿಸಿದ್ದರು. ಭಾರತದ ಇತಿಹಾಸದಲ್ಲೇವಿಧಾನಸಭೆ ಹಾಗೂ ಲೋಕಸಭೆ ಚುನಾವಣೆವರೆಗೂ ಒಂದೇ ಮತದಿಂದ ಗೆದ್ದು ಇತಿಹಾಸ ಬರೆದಿರುವ ದಾಖಲೆ ಅವರ ಹೆಸರಿನಲ್ಲೇ ಇದೆ. ಚಾಮರಾಜನಗರ ಜಿಲ್ಲೆ ಸಂತೆಮಾರನಹಳ್ಳಿ ಮೀಸಲು … Continued