ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಬೆಳಗಾವಿ: ಜಿಲ್ಲೆಯ ಗೋಕಾಕ ಮಹಾಲಕ್ಷ್ಮೀ ಜಾತ್ರೆಯಲ್ಲಿ ಜನಸಂದಣಿಯ ಮಧ್ಯೆಯೇ ಶನಿವಾರ ಶಾಸಕ ರಮೇಶ ಜಾರಕಿಹೊಳಿ ಅವರ ಪುತ್ರ ಸಂತೋಷ, ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ದಶಕದ ಬಳಿಕ ಗೋಕಾಕದಲ್ಲಿ ಅದ್ದೂರಿ ಜಾತ್ರೆ ನಡೆಯುತ್ತಿದ್ದು, ಜಾರಕಿಹೊಳಿ ಕುಟುಂಬದವರೇ ಮುಂದಾಳತ್ವ ವಹಿಸಿದ್ದಾರೆ. ಉತ್ಸವದ ಆರನೇ ದಿನವಾದ ಶನಿವಾರ ಸಂತೋಷ ಜಾರಕಿಹೊಳಿ ಭಂಡಾರದ ಓಕುಳಿಯಲ್ಲಿ ಪಾಲ್ಗೊಂಡರು. … Continued