ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ : ಪತ್ನಿ ಸೇರಿ ಮೂವರ ಬಂಧನ

ಬೆಳಗಾವಿ: ಬೆಳಗಾವಿಯ ಖ್ಯಾತ ಉದ್ಯಮಿ ಹಾಗೂ ಗುತ್ತಿಗೆದಾರ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪತ್ನಿ ಉಮಾ ಆಲಿಯಾಸ್ ಸರಿತಾ, ಶೋಭಿತ್ ಗೌಡ ಮತ್ತು ಪವನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಾಳ ಮಾರುತಿ ಪೊಲೀಸರು   ಗುರುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ಈ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವಿಧಿಸಲಾಗಿದೆ. ಅ. ೯ರಂದು ಸಂತೋಷ … Continued