ಆರೋಪಿಗಳ ಬಂಧನವಾಗುವವರೆಗೂ ಮೃತದೇಹ ತೆಗೆಯಲು ಬಿಡುವುದಿಲ್ಲ: ಮೃತ ಸಂತೋಷ ಪಾಟೀಲ ಸಹೋದರ

ಉಡುಪಿ: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ ಪಾಟೀಲ ಅನುಮಾನಸ್ಪಾದವಾಗಿ ಸಾವಗೀಡಾದ ಘಟನೆಗೆ ಸಂಬಂಧಿಸಿದ ಪಂಚನಾಮೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೂವರು ಆರೋಪಿಗಳ ಬಂಧನ ಆಗುವವರೆಗೆ ಮೃತದೇಹವನ್ನು ತೆಗೆಯುವುದಿಲ್ಲ ಎಂದು ಸಂತೋಷ್ ಕುಟುಂಬಸ್ಥರು ಪಟ್ಟು ಹಿಡಿದ್ದಾರೆ. ಪಂಚನಾಮೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ಶಾಂಭವಿ ಲಾಡ್ಜ್ ನಿಂದ ಕುಟುಂಬಸ್ಥರು ಹೊರಬಂದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ, ಮೃತ ಸಂತೋಷ ಪಾಟೀಲ ಸಹೋದರ … Continued