ನನ್ನ ಸಿಡಿ ತಯಾರಿಸಿದ ಮಹಾನಾಯಕನ ತಂಡವೇ ಸಂತೋಷ ಪಾಟೀಲ ಪ್ರಕರಣದ ಹಿಂದೆಯೂ ಇದೆ: ಹೊಸ ಬಾಂಬ್‌ ಸಿಡಿಸಿದ ರಮೇಶ ಜಾರಕಿಹೊಳಿ

ಬೆಳಗಾವಿ: ನನ್ನ ಸಿ.ಡಿ. ತಯಾರಿಸಿದ ಮಹಾನಾಯಕನ ತಂಡವೇ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ಹಿಂದಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ. ಬಡಸ ಗ್ರಾಮದಲ್ಲಿನ ಮೃತ ಸಂತೋಷ ಪಾಟೀಲ ನಿವಾಸಕ್ಕೆ ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಮಾಧ್ಯಮದವರ ಜೊತೆ ಜೊತೆ ಮಾತನಾಡಿದ ಅವರು, ಮಹಾನಾಯಕ ಮತ್ತು … Continued