ಸಿದ್ದರಾಮಯ್ಯನವರ ತವರಿನಲ್ಲಿಯೇ ಜೆಡಿಎಸ್‌ ತಾಕತ್ತು ತೋರಿಸಿದ್ದೇವೆ: ಜೆಡಿಎಸ್‌ ಶಾಸಕ ಸಾ.ರಾ. ಮಹೇಶ

ಮೈಸೂರು ಮಹಾನಗರ ಪಾಲಿಕೆ ಮೈತ್ರಿ ಗೊಂದಲಕ್ಕೆ ಕಾರಣರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರ ತವರು ಜಿಲ್ಲೆಯಲ್ಲಿಯೇ ಜೆಡಿಎಸ್‌ ತಾಕತ್ತು ತೋರಿಸಿದ್ದೇವೆ ಎಂದು ಶಾಸಕ ಸಾ.ರಾ.ಮಹೇಶ ತಿಳಿಸಿದ್ದಾರೆ. ಪ್ರಾದೇಶಿಕ ಪಕ್ಷವನ್ನು ಹಗುರವಾಗಿ ನೋಡಬೇಡಿ. ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಆಗಲು ಶಾಸಕ ಜಿ.ಟಿ.ದೇವೇಗೌಡ ಹಾಗೂ ಸಂದೇಶ್ ನಾಗರಾಜ್ ಕಾರಣ. ಮಾತಿನಂತೆ ಮುಂದಿನಂತೆ ಬಾರಿ ಕಾಂಗ್ರೆಸ್‌ಗೆ … Continued