ಕಾಂಗ್ರೆಸ್‌ ನಾಯಕರ ಕಚ್ಚಾಟಕ್ಕೆ ಸುರ್ಜೆವಾಲಾರ ಮುಲಾಮು…?

ಬೆಂಗಳೂರು: ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕರ ನಡುವೆ ಪರಸ್ಪರ ಕಿತ್ತಾಟ ಹೆಚ್ಚಾಗಿದ್ದು,ಅದು ಈಗ ತಾರಕಕ್ಕೂ ಹೋಗಿದೆ. ಹೊಂದಾಣಿಕೆಯ ಕೊರತೆಯಿಂದಾಗಿ ಗುಂಪುಗಾರಿಕೆಯೂ ಹೆಚ್ಚಾದಂತೆ ಕಂಡುಬರುತ್ತಿದೆ. ಮೈಸೂರು ಮೇಯರ್‌ ಆಯ್ಕೆ ಗೊಂದಲದ ನಂತರ ಕಾಂಗ್ರೆಸ್‌ನ ಆಂತರಿಕ ಕಿತ್ತಾಟ, ಗುಂಪುಗಾರಿಕೆಯ ವಿಷಯ ದೆಹಲಿಯ ಕಾಂಗ್ರೆಸ್‌ನ ಹೈಕಮಾಂಡ್‌ ಅಂಗಳದ ವರೆಗೂ ಹೋಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ … Continued