ಖ್ಯಾತ ನಟರಾದ ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಕನ್ನಡದ ಖ್ಯಾತ ನಟರಾದ ವಿಷ್ಣುವರ್ಧನ್ ಹಾಗೂ ಸರೋಜಾದೇವಿಗೆ ಮರಣೋತ್ತರ ʼಕರ್ನಾಟಕ ರತ್ನʼ ಪ್ರಶಸ್ತಿ ಘೋಷಿಸಿದೆ. ಕನ್ನಡ ಚಿತ್ರರಂಗಕ್ಕೆ ಈ ಇಬ್ಬರು ಕಲಾವಿದರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದು ಗುರುವಾರ (ಸೆ.೧೨) ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. … Continued