ಹಿಂದೂ ಶಬ್ದದ ಕುರಿತು ಸತೀಶ ಜಾರಕಿಹೊಳಿ ಹೇಳಿಕೆಗೆ ಬೆಳಗಾವಿ ವಕೀಲರ ಸಂಘ ಖಂಡನೆ

ಬೆಳಗಾವಿ: ಹಿಂದೂ ಶಬ್ದದ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ ನೀಡಿರುವ ಹೇಳಿಕೆಯನ್ನು ಬೆಳಗಾವಿ ವಕೀಲರ ಸಂಘ ಖಂಡಿಸಿದೆ. ಮಂಗಳವಾರ ನಡೆದ ಬೆಳಗಾವಿ ವಕೀಲರ ಸಂಘದ ಆಡಳಿತ ಮಂಡಳಿ ಸಭೆ ಸತೀಶ ಜಾರಕಿಹೊಳಿ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸತೀಶ ಜಾರಕಿಹೊಳಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಶಾಸನ ಸಭೆಯ ಸದಸ್ಯರಾಗಿ ಜವಾಬ್ದಾರಿಯುತ … Continued