ಚಕ್ರವರ್ತಿ ಸೂಲಿಬೆಲೆ ಸವಾಲಿಗೆ ಸತೀಶ ಜಾರಕಿಹೊಳಿ ಕೊಟ್ಟ ಉತ್ತರ ಹೀಗಿದೆ..

ಬೆಳಗಾವಿ: 50% ಸುಳ್ಳು ಹೇಳುವವರ ವಿರುದ್ಧ ಚರ್ಚೆ ಮಾಡಬಹುದು. ಆದರೆ, ಚಕ್ರವರ್ತಿ ಸೂಲಿಬೆಲೆ ರಾಜ್ಯದಲ್ಲಿ ಸುಳ್ಳಿನ ಯುನಿವರ್ಸಿಟಿಯ ವಿಸಿ. ಅಂಥವರ ಜತೆ ಚರ್ಚೆ ಮಾಡುವುದರಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟೀಕಿಸಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಚಕ್ರವರ್ತಿ ಸೂಲಿಬೆಲೆ ನೂರಕ್ಕೆ.. ಸಾವಿರದಷ್ಟು .. ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅಂಥವರ … Continued