ಬೆಳಗಾವಿ ಲೋಕಸಭೆ ಉಪಚುನಾವಣೆ:ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಬೆಳಗಾವಿ :ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಸೋಮವಾರ(ಮಾ.29)  ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ದರು.ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ನಾಮಪತ್ರ ಸ್ವೀಕರಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ರಮೇಶ ಜಾರಕಿಹೊಳಿಯವರ ಬೆಂಬಲಿಗರು ಗೋ ಬ್ಯಾಕ್ ಘೋಷಣೆ ಕೂಗಿ ಡಿ.ಕೆ.ಶಿವಕುಮಾರ ಅವರ … Continued