ಬಾಂಗ್ಲಾದೇಶದ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಕಾಣಿಕೆ ನೀಡಿದ್ದ ಕಿರೀಟ ಕಳವು
ಢಾಕಾ : ಬಾಂಗ್ಲಾದೇಶದ ಸತ್ಖಿರಾದಲ್ಲಿರುವ ಜೆಶೋರೇಶ್ವರಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾಣಿಕೆ ನೀಡಿದ್ದ ಕಾಳಿ ದೇವಿಯ ಕಿರೀಟವನ್ನು ಕಳವು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಗುರುವಾರ ಮಧ್ಯಾಹ್ನ ದೇವಸ್ಥಾನದ ಅರ್ಚಕರು ಪೂಜೆ ಮುಗಿಸಿ ತೆರಳಿದ ಸ್ವಲ್ಪ ಹೊತ್ತಿನಲ್ಲೇ ಬೆಳ್ಳಿ, ಚಿನ್ನ ಲೇಪಿತ ಕಿರೀಟದ ಕಳ್ಳತನವಾಗಿದೆ ಎಂದು ಹೇಳಲಾಗಿದೆ. ಬಾಂಗ್ಲಾದೇಶದ ದಿನಪತ್ರಿಕೆ ದಿ ಡೈಲಿ ಸ್ಟಾರ್ … Continued