ಪ್ರವಾಸಿಗರಿಗೆ ಮಾಹಿತಿ: ಭಾರೀ ಮಳೆ, ಯಲ್ಲಾಪುರ ಸಾತೊಡ್ಡಿ ಜಲಪಾತ ವೀಕ್ಷಣೆಗೆ ನಿಷೇಧ

ಯಲ್ಲಾಪುರ : ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಈಗ ಪ್ರವೇಶ ನಿಷೇಧಿಸಲಾಗಿದೆ. ಭಾರೀ ಮಳೆಯಿಂದಾಗಿ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಪ್ರವಾಸಿಗರಿಗೆ ಗುರುವಾರದಿಂದ ಮುಂದಿನ ಆದೇಶದವರೆಗೆ ಜಲಪಾತ ಪ್ರವೇಶವನ್ನು ಅರಣ್ಯ ಇಲಾಖೆ ನಿಷೇಧಿಸಿದೆ. ಈ ಕುರಿತು ಪ್ರವೇಶ ನಿರ್ಬಂಧದ ನಾಮಫಲಕ ಹಾಕಲಾಗಿದೆ. ಸಹಜವಾಗಿಯೇ … Continued

ಜೇನು ಹುಳುಗಳ ದಾಳಿಯಿಂದ 30ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ : ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ನೋಡಲು ತೆರಳಿದ್ದ ಪ್ರವಾಸಿಗರ ಮೇಲೆ ಜೇನು ದಾಳಿ ಮಾಡಿ 30ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡ ಹಿನ್ನೆಲೆಯಲ್ಲಿ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಏಪ್ರಿಲ್‌ 14ರಿಂದ ನಿರ್ಬಂಧ ವಿಧಿಸಲಾಗಿದೆ. ಕಳೆದೆರಡು ದಿನಗಳಿಂದ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬಂದ 30ಕ್ಕೂ ಹೆಚ್ಚು ಪ್ರವಾಸಿಗರ ಮೇಲೆ … Continued