ವಾಲ್ಮೀಕಿ ನಿಗಮ ಹಗರಣ: ಇ. ಡಿ. ವಶಕ್ಕೆ ಆರೋಪಿ ವರ್ಮಾ ನೀಡಲು ಹೈಕೋರ್ಟ್‌ ಆದೇಶ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್‌ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಬೇಕು ಎಂದು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ. ಆಗಸ್ಟ್‌ 2ರಂದು ಸತ್ಯನಾರಾಯಣ ವರ್ಮಾ ಅವರನ್ನು ಎಸ್‌ಐಟಿ ಕಸ್ಟಡಿಗೆ … Continued