ಮುರುಘಾ ಶರಣರ ವಿರುದ್ಧ ಪಿತೂರಿ ಪ್ರಕರಣ: ಸೌಭಾಗ್ಯ ಬಸವರಾಜನ್ ಬಂಧನ

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 15ರ ತಡರಾತ್ರಿ ದಾವಣಗೆರೆಯಲ್ಲಿ ಸೌಭಾಗ್ಯ ಬಸವರಾಜನ್ ಅವರನ್ನು ಬಂಧಿಸಲಾಗಿದೆ. ಬಸವರಾಜನ್‌ ಹಾಗೂ ಸೌಭಾಗ್ಯ … Continued