ಪಾಕಿಸ್ತಾನದ 56,000 ಭಿಕ್ಷುಕರನ್ನು ಗಡೀಪಾರು ಮಾಡಿದ ಸೌದಿ ಅರೇಬಿಯಾ…!

ದುಬೈ/ರಿಯಾದ್: ಭಿಕ್ಷಾಟನೆಯ ಆರೋಪದ ಮೇಲೆ  ಸೌದಿ ಅರೇಬಿಯಾ  56,000 ಪಾಕಿಸ್ತಾನಿಗಳನ್ನು ಗಡಿಪಾರು ಮಾಡಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಗೌರವಕ್ಕೆ ಧಕ್ಕೆಯುಂಟಾಗಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಗಯುಎಇ ಕೂಡ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡಲು ಕಠಿಣ ನಿರ್ಬಂಧಗಳನ್ನು ವಿಧಿಸಿದ್ದು, ಪ್ರವಾಸಿಗರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಇದಕ್ಕೆ ಕಾರಣ ಎಂದು ಹೇಳಿದೆ. ವಿದೇಶಗಳಲ್ಲಿ ಸಂಘಟಿತ ಭಿಕ್ಷಾಟನೆ … Continued

ಕರಾಳ ʼಕಫಲಾʼ ವ್ಯವಸ್ಥೆ ರದ್ದುಗೊಳಿಸಿದ ಸೌದಿ ಅರೇಬಿಯಾ ; ಇನ್ಮುಂದೆ ವಲಸೆ ಕಾರ್ಮಿಕರಿಗೆ ಹೆಚ್ಚಿನ ಸ್ವಾತಂತ್ರ್ಯ

ಸೌದಿ ಅರೇಬಿಯಾದಿಂದ ‘ಕಫಾಲಾ’ ಕಾರ್ಮಿಕ ವ್ಯವಸ್ಥೆ ರದ್ದು: 13 ಮಿಲಿಯನ್ ವಲಸಿಗ ಕಾರ್ಮಿಕರಿಗೆ ಹೊಸ ಸ್ವಾತಂತ್ರ್ಯ ರಿಯಾದ್: ಸೌದಿ ಅರೇಬಿಯಾವು ತನ್ನ 50 ವರ್ಷಗಳಷ್ಟು ಹಳೆಯದಾದ ಕಫಾಲಾ (Kafala) ಕಾರ್ಮಿಕ ಪ್ರಾಯೋಜಕತ್ವ ವ್ಯವಸ್ಥೆಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ಇದು ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರ ‘ವಿಷನ್ 2030’ ಸುಧಾರಣೆಗಳ ಭಾಗವಾಗಿ ಘೋಷಿಸಲಾದ ಒಂದು ಐತಿಹಾಸಿಕ ಹೆಜ್ಜೆಯಾಗಿದೆ. … Continued

ರಕ್ಷಣಾ ಒಪ್ಪಂದದ ಅಡಿ ತನ್ನ ಪರಮಾಣು ಕಾರ್ಯಕ್ರಮ ಸೌದಿ ಅರೇಬಿಯಾಕ್ಕೂ ಲಭ್ಯ ಎಂದ ಪಾಕಿಸ್ತಾನ

ಪಾಕಿಸ್ತಾನ-ಸೌದಿ ಅರೇಬಿಯಾ ನಡುವಣ ಹೊಸ ರಕ್ಷಣಾ ಒಪ್ಪಂದದ ಅಡಿಯಲ್ಲಿ ಅಗತ್ಯವಿದ್ದರೆ ದೇಶದ ಪರಮಾಣು ತಂತ್ರಜ್ಞಾನವನ್ನು ಸೌದಿ ಅರೇಬಿಯಾಕ್ಕೆ “ಲಭ್ಯವಾಗುವಂತೆ ಮಾಡಲಾಗುವುದು” ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮೊಹಮ್ಮದ್ ಆಸಿಫ್ ಹೇಳಿದ್ದಾರೆ. ಇದು ಪಾಕಿಸ್ತಾನವು ತನ್ನ ಪರಮಾಣು ಸೌಲಭ್ಯವನ್ನು ಸೌದಿ ಅರೇಬಿಯಾಕ್ಕೂ ವಿಸ್ತರಿಸಿದೆ ಎಂಬುದಕ್ಕೆ ಮೊದಲ ಸ್ಪಷ್ಟ ಸ್ವೀಕೃತಿಯಾಗಿದೆ. ಪಾಕಿಸ್ತಾನದ ಜಿಯೋ ಟಿವಿಗೆ ಮಾತನಾಡಿದ ರಕ್ಷಣಾ … Continued

20 ವರ್ಷಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ‘ಸ್ಲೀಪಿಂಗ್ ಪ್ರಿನ್ಸ್’ ಅಲ್ ವಲೀದ್ ಬಿನ್ ಖಲೀದ್ ನಿಧನ

ನವದೆಹಲಿ:  “ಸ್ಲೀಪಿಂಗ್ ಪ್ರಿನ್ಸ್” ಎಂದು ವ್ಯಾಪಕವಾಗಿ ಕರೆಯಲ್ಪಡುವ ಸೌದಿ ರಾಜಮನೆತನದ ಪ್ರಿನ್ಸ್ ಅಲ್ ವಲೀದ್ ಬಿನ್ ಖಲೀದ್ ಬಿನ್ ತಲಾಲ್ ಅಲ್ ಸೌದ್ ಕೋಮಾಕ್ಕೆ ಜಾರಿದ ಸುಮಾರು 20 ವರ್ಷಗಳ ನಂತರ ನಿಧನರಾಗಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. ಏಪ್ರಿಲ್ 1990 ರಲ್ಲಿ ಜನಿಸಿದ ಪ್ರಿನ್ಸ್ ಅಲ್ ವಲೀದ್, ಪ್ರಮುಖ ಸೌದಿ ರಾಜಮನೆತನದವರೂ ಮತ್ತು ಬಿಲಿಯನೇರ್ … Continued

ಸೌದಿ ಅರೇಬಿಯಾದ ʼಸ್ಲೀಪಿಂಗ್ ಪ್ರಿನ್ಸ್ʼ 20 ವರ್ಷಗಳಿಂದ ಕೋಮಾದಲ್ಲಿ

“ಸ್ಲೀಪಿಂಗ್ ಪ್ರಿನ್ಸ್” ಎಂದು ಕರೆಯಲ್ಪಡುವ ಸೌದಿ ಅರೇಬಿಯಾದ ರಾಜಕುಮಾರ ಅಲ್-ವಲೀದ್ ಬಿನ್ ಖಲೀದ್ ಬಿನ್ ತಲಾಲ್ ಅವರು ಏಪ್ರಿಲ್ 2025 ರಲ್ಲಿ 36 ವರ್ಷ ವಯಸ್ಸಿನವರಾಗಿದ್ದಾರೆ. ಆಘಾತಕಾರಿ ಮಿದುಳಿನ ಗಾಯದ ನಂತರ ಅವರು ಸುಮಾರು 20 ವರ್ಷಗಳಿಂದ ಕೋಮಾದಲ್ಲಿದ್ದಾರೆ. ಆದರೆ ಇತ್ತೀಚೆಗೆ, ರಾಜಕುಮಾರ ಎಚ್ಚರಗೊಂಡು ತನ್ನ ಕುಟುಂಬದೊಂದಿಗೆ ಮತ್ತೆ ಒಂದಾದರು ಎಂದು ಹೇಳುವ ವೀಡಿಯೊ ಸಾಮಾಜಿಕ … Continued

ಪಾಕಿಸ್ತಾನ ‘ಭಿಕ್ಷಾ ಪಾತ್ರೆ’ ಹಿಡಿದು ಜಗತ್ತಿನಾದ್ಯಂತ ಸುತ್ತುತ್ತಿದೆ ಎಂದು ಒಪ್ಪಿಕೊಂಡ ಪಾಕ್‌ ಪ್ರಧಾನಿ : ಆದರೆ….

ಕ್ವೆಟ್ಟಾ: ಅಂತಾರಾಷ್ಟ್ರೀಯ ಸಮುದಾಯವು ಪಾಕಿಸ್ತಾನವು ತಮ್ಮ ಮುಂದೆ ‘ಭಿಕ್ಷಾ ಪಾತ್ರೆ’ಯೊಂದಿಗೆ ಬರುವುದನ್ನು ನಿರೀಕ್ಷೆ ಮಾಡುವುದಿಲ್ಲ. ಬದಲಿಗೆ ವ್ಯಾಪಾರ, ಹೂಡಿಕೆ ಮತ್ತು ನಾವೀನ್ಯತೆಯಲ್ಲಿ ಸಮಾನ ಪಾಲುದಾರಿಕೆಯ ಆಧಾರದ ಮೇಲೆ ಸಂಬಂಧಗಳನ್ನು ಮುಂದುವರಿಸಲು ಪ್ರಯತ್ನಿಸುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಶನಿವಾರ ಹೇಳಿದ್ದಾರೆ. ಈ ಮೂಲಕ ಅವರು ಪರೋಕ್ಷವಾಗಿ ಪಾಕಿಸ್ತಾನ ಭಿಕ್ಷಾ ಪಾತ್ರೆ ಹಿಡಿದು ವಿವಿಧ ದೇಶಗಳನ್ನು … Continued

ಅಲ್-ನತಾಹ್ | ಸೌದಿ ಅರೇಬಿಯನ್ ಓಯಸಿಸ್‌ ನಲ್ಲಿ 4,000 ವರ್ಷಗಳಷ್ಟು ಹಳೆಯ ಪ್ರಾಚೀನ ಪಟ್ಟಣ ಪತ್ತೆ…!

ವಾಯುವ್ಯ ಸೌದಿ ಅರೇಬಿಯಾದ ಸುಂದರವಾದ ಓಯಸಿಸ್‌ನಲ್ಲಿರುವ 4,000 ವರ್ಷಗಳಷ್ಟು ಹಳೆಯದಾದ ಕೋಟೆವಪಟ್ಟಣದ ಅವಶೇಷಗಳನ್ನು ಪುರಾತತ್ತ್ವಜ್ಞರು ಪತ್ತೆ ಮಾಡಿದ್ದಾರೆ. ಈ ಪ್ರಮುಖ ಆವಿಷ್ಕಾರವು ಪ್ರಾಚೀನ ಜನರು ಅಲೆಮಾರಿ ಜೀವನದಿಂದ ನಗರ ಜೀವನಶೈಲಿಗೆ ಹೇಗೆ ಪರಿವರ್ತನೆಗೊಂಡರು ಎಂಬುದನ್ನು ಎತ್ತಿ ತೋರಿಸುತ್ತದೆ. ಅಲ್-ನತಾಹ್ ಎಂದು ಕರೆಯಲ್ಪಡುವ ಒಣ ಮರುಭೂಮಿಯಿಂದ ಸುತ್ತುವರಿದ ಸೊಂಪಾದ ಪ್ರದೇಶದ ಈ ಸ್ಥಳವು ಖೈಬರ್‌ ವಾಲ್‌ ಓಯಸಿಸ್‌ನೊಳಗೆ … Continued

ಹಜ್‌ ಯಾತ್ರೆಯ ನೆಪದಲ್ಲಿ ನಮ್ಮ ದೇಶಕ್ಕೆ ಭಿಕ್ಷುಕರನ್ನು ಕಳುಹಿಸಬೇಡಿ; ಪಾಕಿಸ್ತಾನಕ್ಕೆ ಸೌದಿ ಅರೇಬಿಯಾ ಎಚ್ಚರಿಕೆ

ಇಸ್ಲಾಮಾಬಾದ್‌ : ಧಾರ್ಮಿಕ ಯಾತ್ರೆಯ ನೆಪದಲ್ಲಿ ತಮ್ಮ ದೇಶಕ್ಕೆ ಆಗಮಿಸುತ್ತಿರುವ ಪಾಕಿಸ್ತಾನಿ ಭಿಕ್ಷುಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೌದಿ ಅರೇಬಿಯಾ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸದಿದ್ದರೆ, ಪಾಕಿಸ್ತಾನಿ ಉಮ್ರಾ ಮತ್ತು ಹಜ್ ಯಾತ್ರಿಕರ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಸೌದಿ ಅಧಿಕಾರಿಗಳು ಎಚ್ಚರಿಸಿದ್ದಾರೆ ಎಂದು ಪಾಕಿಸ್ತಾನದ … Continued

ಜಿಪಿಎಸ್ ಸಿಗ್ನಲ್ ಸಿಗದೆ ಸೌದಿ ಅರೇಬಿಯಾ ಮರುಭೂಮಿಯಲ್ಲಿ ಜೀವ ಕಳೆದುಕೊಂಡ ತೆಲಂಗಾಣ ವ್ಯಕ್ತಿ, ಸಹೋದ್ಯೋಗಿ

ಹೈದರಾಬಾದ್: ಸೌದಿ ಅರೇಬಿಯಾದ ರಬ್ ಅಲ್ ಖಲಿ ಮರುಭೂಮಿಯಲ್ಲಿ ತೆಲಂಗಾಣದ 27 ವರ್ಷದ ಯುವಕ ನಿರ್ಜಲೀಕರಣ ಮತ್ತು ಬಳಲಿಕೆಯಿಂದ ಸಾವಿಗೀಡಾಗಿದ್ದಾನೆ. ಸೌದಿ ಅರೇಬಿಯಾದಲ್ಲಿ ಮೂರು ವರ್ಷಗಳಿಂದ ಟೆಲ್ಕಾಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣದ ಕರೀಂನಗರದ ನಿವಾಸಿ ಮೊಹಮ್ಮದ್ ಶೆಹಜಾದ್ ಖಾನ್ ಎಂಬವರು ವಿಶ್ವದ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ ಒಂದಾದ ಮರುಭೂಮಿಯ ನಿರ್ಜನ ಮತ್ತು ಅಪಾಯಕಾರಿ ಖಾಲಿ … Continued

ಹಜ್ ಯಾತ್ರೆ ವೇಳೆ ಶಾಖದ ಅಲೆಯಿಂದಾಗಿ 68 ಭಾರತೀಯರು ಸೇರಿ 1000ಕ್ಕೂ ಹೆಚ್ಚು ಸಾವು ; ವರದಿ

ರಿಯಾದ್‌ : ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪದ ನಡುವೆ ಮೃತಪಟ್ಟವರ ಸಂಖ್ಯೆ 1,000 ಮೀರಿದೆ ಎಂದು ಎಎಫ್‌ಪಿ (AFP) ಗುರುವಾರ (ಜೂನ್ 20) ವರದಿ ಮಾಡಿದೆ. ಇವರಲ್ಲಿ 68 ಭಾರತೀಯರು ಸಾವಿಗೀಡಾದ್ದಾರೆ ಎಂದು ಹೇಳಲಾಗಿದೆ. ವರದಿಯಾದ ಸಾವುಗಳಲ್ಲಿ, ಅರ್ಧದಷ್ಟು ಜನರು ನೋಂದಾಯಿಸದ ಯಾತ್ರಿಗಳಾಗಿದ್ದಾರೆ. ಅವರು ಪವಿತ್ರ ನಗರವಾದ … Continued