ಭೀಕರ ಅಪಘಾತ: ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳುತ್ತಿದ್ದ ಆರು ಭಕ್ತರ ದುರ್ಮರಣ

ಬೆಳಗಾವಿ : ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ವಾಹನ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಭಕ್ತರು ಮೃತ ಪಟ್ಟಿದ್ದಾರೆ. ಚಿಂಚನೂರು ವಿಠ್ಠಲ ದೇವಸ್ಥಾನದ ಹತ್ತಿರ ಈ ಅಪಘಾತ ಸಂಭವಿಸಿದೆ. ಮಹೀಂದ್ರಾ ವಾಹನ ಆಲದ ಮರಕ್ಕೆ ಗದಿದ್ದ ರಭಸಕ್ಕೆ ಇವರು ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಹುಲಕುಂದ ನಿವಾಸಿಗಳು ಮೃತಪಟ್ಟಿದ್ದು ಮಧ್ಯರಾತ್ರಿ ಸವದತ್ತಿಯ … Continued