ಶಿವಮೊಗ್ಗದಲ್ಲಿ ಮತ್ತೆ ಭುಗಿಲೆದ್ದ ಫೋಟೋ ವಿವಾದ: ಇಬ್ಬರಿಗೆ ಚೂರಿ ಇರಿತ, ಉದ್ವಿಗ್ನ, ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ವಿಚಾರದಲ್ಲಿ ಎರಡು ಕೋಮಿನ ನಡುವೆ ಜಟಾಪಟಿಯಾಗಿ  ಪ್ರಹಾರ ನಡೆದ ಘಟನೆ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸೋಮವಾರ ನಡೆದಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಹೇಳಲಾಗಿದೆ. ಇಲ್ಲಿನ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಎರಡು ಕೋಮುಗಳ ನಡುವೆ ಗಲಾಟೆ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144, ನಿಷೇದಾಜ್ಞೆ ಜಾರಿ … Continued