ಸಾವರ್ಕರ್ ಫೋಟೋ ತೆರವಿಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ : ಸ್ಪೀಕರ್‌ ಯುಟಿ ಖಾದರ್‌

ಬೆಳಗಾವಿ: ವಿಧಾನಸಭೆ ಸಭಾಂಗಣದಲ್ಲಿ ವೀರ್‌ ಸಾವರ್ಕರ್ ಫೋಟೋ ತೆರವಿಗಾಗಿ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ‌ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ವಿಧಾನಸಭೆ ಸಭಾಂಗಣದಲ್ಲಿರುವ ಸಾವರ್ಕರ್ ಭಾವಚಿತ್ರ ತೆರವುಗೊಳಿಸಲು ಯಾವುದೇ ಪ್ರಸ್ತಾವನೆ ಬಂದಿಲ್ಲ.‌ ಪ್ರಸ್ತಾವನೆ ಬಂದ ಮೇಲೆ ಆ ಬಗ್ಗೆ ವಿಚಾರ ಮಾಡೋಣ. ಈಗಲೇ ಅದರ ಬಗ್ಗೆ ಏಕೆ..? … Continued