ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯ ರಕ್ಷಣೆ

ತುಮಕೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೆರೆಕೋಡಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯೊಬ್ಬಲಳು ಸಾವನ್ನು ಗೆದ್ದು ಬಂದಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಹಂಸಾ (19) ಎಂಬ ವಿದ್ಯಾರ್ಥಿನಿ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಕೊಚ್ಚಿ ಹೋಗಿದ್ದಳು. 12 ಗಂಟೆಗಳ ಕಾರ್ಯಾಚರಣೆ ನಡೆಸಿದ ಅಗ್ನಿ … Continued

ಗೋಕರ್ಣ : ಸಮುದ್ರದಲ್ಲಿ ಮುಳುಗುತ್ತಿದ್ದ 8 ಜನರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಜನ ಸೇರಿದಂತೆ ಒಟ್ಟು 8 ಜನ ಪ್ರವಾಸಿಗರನ್ನು ಜೀವ ರಕ್ಷಕ ಪಡೆ ಸಿಬ್ಬಂದಿ ರಕ್ಷಣೆ ಮಾಡಿದ ವಿದ್ಯಮಾನ ಉತ್ತರಕನ್ನಡ ಜಿಲ್ಲೆಯ ಗೋಕರ್ಣ(Gokarna)ದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಪ್ರವಾಸಕ್ಕೆ ಬಂದ ವೇಳೆ ಒಂದೇ ಕುಟುಂಬದ ಏಳು ಪ್ರವಾಸಿಗರು ನೀರಿನಲ್ಲಿ ಇಳಿದಿದ್ದು, ಈ ವೇಳೆ ಕೊಚ್ಚಿ ಹೋಗುವ ಅಪಾಯದಲ್ಲಿದ್ದರು. … Continued

ಶಿರಸಿ: ತಂತಿ ಬೇಲಿಗೆ ಸಿಲುಕಿ ಒದ್ದಾಡಿದ ಚಿರತೆ ರಕ್ಷಣೆ..!

ಶಿರಸಿ: ಆಹಾರ ಅರಸಿ ಬಂದಿದ್ದ ಸುಮಾರು ಒಂದೂವರೆ ವರ್ಷದ ಗಂಡು ಚಿರತೆ ಜಮೀನಿನಲ್ಲಿ ಹಾಕಿದ್ದ ತಂತಿ ಬೇಲಿಗೆ ಸಿಲುಕಿ ಒದ್ದಾಡಿದ ಘಟನೆ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಜಾನ್ಮನೆ ವಲಯದ ಶಿರಗುಣಿ ಗ್ರಾಮದಲ್ಲಿ ವರದಿಯಾಗಿದೆ. ಚಿರತೆ ಚೀರಾಟ ಕೇಳಿದ ಸ್ಥಳೀಯರು ತಕ್ಷಣವೇ ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ … Continued