ಉತ್ತರ ಪ್ರದೇಶ ದಲಿತ ಸಹೋದರಿಯರ ಅತ್ಯಾಚಾರ-ಹತ್ಯೆ ಪ್ರಕರಣ: ಒಟ್ಟು 6 ಜನರ ಬಂಧನ, ಎನ್‌ಕೌಂಟರ್‌ನಲ್ಲಿ ಓರ್ವ ಆರೋಪಿ ಬಂಧಿಸಿದ ಪೊಲೀಸರು

ಲಖಿಂಪುರ ಖೇರಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಲಖಿಂಪುರದಲ್ಲಿ 17 ಮತ್ತು 15 ವರ್ಷದ ಇಬ್ಬರು ದಲಿತ ಸಹೋದರಿಯರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಗಂಟೆಗಳ ನಂತರ, ಆರು ಯುವಕರನ್ನು ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ. ಬಾಲಕಿಯರ ಕತ್ತು ಹಿಸುಕಿ ನಾಲ್ವರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಹೇಲ್, ಜುನೈದ್, ಹಫೀಜುಲ್ … Continued

ಜಾರ್ಖಂಡ್ ಸಿಎಂ ಆಪ್ತರ ಮನೆಯಲ್ಲಿ ಪತ್ತೆಯಾದ ಎಕೆ 47 ರಾಂಚಿ ಪೊಲೀಸರದ್ದು: ಪೊಲೀಸರ ಹೇಳಿಕೆ

ನವದೆಹಲಿ: ಪ್ರೇಮ್ ಪ್ರಕಾಶ್ ಅವರ ಮನೆಯಲ್ಲಿ ರೈಫಲ್‌ಗಳನ್ನು ಇಟ್ಟುಕೊಂಡಿದ್ದಕ್ಕಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ರಾಂಚಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆಗಸ್ಟ್ 23 ರಂದು ಅವರು ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದಾಗ, ಪ್ರೇಮ್ ಪ್ರಕಾಶ್ ಅವರ ಜಾರ್ಖಂಡ್ ಮನೆಗೆ ಸಿಬ್ಬಂದಿಯಾಗಿದ್ದ ತಮ್ಮ ಪರಿಚಯಸ್ಥರನ್ನು ಭೇಟಿ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹವಾಮಾನ ವೈಪರೀತ್ಯದ … Continued

81 ದೆಹಲಿ ಜೈಲು ಸಿಬ್ಬಂದಿಗೆ ಲಂಚ ನೀಡಿದ ಕಾನ್‌ಮ್ಯಾನ್ ಸುಖೇಶ್ ಚಂದ್ರಶೇಖರ್: ಪೊಲೀಸರು

ನವದೆಹಲಿ: ದೆಹಲಿಯ ರೋಹಿಣಿ ಜೈಲಿನಲ್ಲಿರುವ 80ಕ್ಕೂ ಹೆಚ್ಚು ಅಧಿಕಾರಿಗಳು ಸುಕೇಶ್ ಚಂದ್ರಶೇಖರ ಎಂಬಾತನಿಂದ ಲಂಚ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ. ಜೈಲಿನ ಹೊರಗೆ ತನ್ನ ಸಹಚರರನ್ನು ಸಂಪರ್ಕಿಸಲು ಅಧಿಕಾರಿಗಳು ಮೊಬೈಲ್ ಫೋನ್‌ಗಳು ಮತ್ತು ಇತರ ಸೌಲಭ್ಯಗಳನ್ನು ಒದಗಿಸಿದ್ದಾರೆ ಎಂದು ದೆಹಲಿ ಪೊಲೀಸ್‌ನ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ಜೈಲು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ತಿಳಿಸಿದೆ. … Continued

ಗೋರಖನಾಥ ದೇವಾಲಯದ ದಾಳಿಕೋರ ಇಸ್ಲಾಮಿಕ್ ಸ್ಟೇಟ್‌ ಗುಂಪಿನಿಂದ ಹನಿ ಟ್ರ್ಯಾಪ್ : ಉತ್ತರ ಪ್ರದೇಶ ಪೊಲೀಸರು

ಲಕ್ನೋ: ಉತ್ತರ ಪ್ರದೇಶ ಗೋರಖನಾಥ ದೇವಾಲಯದ ದಾಳಿ ಪ್ರಕರಣ ಹೊಸ ಟ್ವಿಸ್ಟ್ ಪಡೆದಿದೆ. ಉತ್ತರ ಪ್ರದೇಶ ಪೊಲೀಸರ ಭಯೋತ್ಪಾದನಾ ನಿಗ್ರಹ ದಳವು ಗೋರಖನಾಥ ದೇವಾಲಯದ ದಾಳಿ ಪ್ರಕರಣದಲ್ಲಿ ಹನಿ ಟ್ರ್ಯಾಪ್ ಕೋನವನ್ನು ಬಹಿರಂಗಪಡಿಸಿದೆ ಎಂದು ಇಂಡಿಯಾ ಟುಡೆ.ಕಾಮ್‌ ವರದಿ ಮಾಡಿದೆ ವರದಿ ಪ್ರಕಾರ, ಗೋರಖನಾಥ ದೇವಾಲಯದ ದಾಳಿಕೋರ ಅಹ್ಮದ್ ಮುರ್ತಾಜಾ ಅಬ್ಬಾಸಿ ಇಸ್ಲಾಮಿಕ್ ಸ್ಟೇಟ್‌ ಭಯೋತ್ಪಾದಕ … Continued

ದೆಹಲಿಯ ಗಡಿಯಲ್ಲಿ ಮತ್ತೊಬ್ಬ ರೈತನ ಸಾವು: ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ

ನವದೆಹಲಿ: ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಪೈಕಿ ಮತ್ತೊಬ್ಬ ರೈತ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. ಮೃತ ರೈತನನ್ನು ಪಂಜಾಬಿನ ಅಮ್ರೋಹ್ ಜಿಲ್ಲೆಯ ನಿವಾಸಿ ಗುರುಪ್ರೀತ್ ಸಿಂಗ್  (45) ಎಂದು ಗುರುತಿಸಲಾಗಿದೆ. ಕುಂಡ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಪಾರ್ಥೀವ ಶರೀರವನ್ನು … Continued

ಬೆಂಗಳೂರು ಅಪಾರ್ಟ್‌ಮೆಂಟ್‌ನಿಂದ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಪೊಲೀಸರು..!

ಬೆಂಗಳೂರು:ಬೆಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ನಾರ್ಕೋಟಿಕ್ಸ್ ವಿಭಾಗವು ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಿ 6 ಕೋಟಿ ರೂ.ಗಳ ಮೌಲ್ಯದ ಹಶಿಶ್ ಆಯಿಲ್, 10 ಕೆಜಿ ಗಾಂಜಾ, ಕೊಕೇನ್, ಎಕ್ಸೆಸಿ ಮಾತ್ರೆಗಳು ಮತ್ತು ಎಲ್ ಎಸ್ ಡಿ ಪಟ್ಟಿಗಳನ್ನು ವಶಪಡಿಸಿಕೊಂಡಿದೆ. ಸಿಸಿಬಿಯ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಶುಕ್ರವಾರ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಇಷ್ಟು ದೊಡ್ಡ … Continued