ಮಂಗಳೂರು : ಆಟೋದಲ್ಲಿ ನಿಗೂಢ ಸ್ಪೋಟ ಪ್ರಕರಣ…ಎಡಿಜಿಪಿ ಹೇಳಿದ್ದೇನೆಂದರೆ…
ಮಂಗಳೂರು: ಕಂಕನಾಡಿ ಸಮೀಪ ಆಟೋರಿಕ್ಷಾದಲ್ಲಿ ಸಂಭವಿಸಿದ ನಿಗೂಢ ಸ್ಪೋಟಕ್ಕೆ ಸಂಬಂಧಿಸಿದಂತೆ, ಆಟೋದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಬೇರೆಡೆ ಹೋಗಿ ಬಾಂಬ್ ಬ್ಲಾಸ್ಟ್ ಮಾಡುವ ಉದ್ದೇಶ ಹೊಂದಿದ್ದ. ಆದರೆ ಆಕಸ್ಮಿಕವಾಗಿ ಆಟೋದಲ್ಲಿ ಅದು ಬ್ಲಾಸ್ಟ್ ಆಗಿದೆ ಎಂದು ಎಡಿಜಿಪಿ ಅಲೋಕಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ಇರುವುದು ಯಾರು ಎಂಬ ಮಾಹಿತಿ … Continued