ಬಿಜೆಪಿ ಜೊತೆ ಮೈತ್ರಿ ಇಲ್ಲ, ಚುನಾವಣೆ ವೇಳೆ ಈ ಬಗ್ಗೆ ನಿರ್ಧಾರ : ಎಐಎಡಿಎಂಕೆ ನಾಯಕ

ಚೆನ್ನೈ: ಬಿಜೆಪಿ ಪಕ್ಷದ ಜೊತೆ ಸದ್ಯಕ್ಕೆ ಯಾವುದೇ ಮೈತ್ರಿ ಇಲ್ಲ ಮತ್ತು ಚುನಾವಣೆಯ ಸಮಯದಲ್ಲಿ ಮಾತ್ರ ಮೈತ್ರಿ ಬಗ್ಗೆ ನಿರ್ಧರಿಸಲಾಗುವುದು ಎಂದು ಎಐಎಡಿಎಂಕೆ ಪಕ್ಷದ ಹಿರಿಯ ನಾಯಕರೊಬ್ಬರು ಸೋಮವಾರ ಹೇಳಿದ್ದಾರೆ. ದ್ರಾವಿಡ ನಾಯಕ ಸಿಎನ್ ಅಣ್ಣಾದೊರೈ ಅವರನ್ನು ಟೀಕಿಸಿದ್ದಕ್ಕೆ ಬಿಜೆಪಿ ರಾಜ್ಯ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ವಾಗ್ದಾಳಿ ನಡೆಸಿದ ಎಐಎಡಿಎಂಕೆಯ ಹಿರಿಯ ನಾಯಕ ಡಿ.ಜಯಕುಮಾರ … Continued