ಸಿಧು ಪಂಜಾಬ್ ಸಿಎಂ ಆಗೋದು ತಪ್ಪಿಸಲು ಯಾವ ತ್ಯಾಗಕ್ಕೂ ಸಿದ್ಧ, ಅವರ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ: ನವಜೋತ್‌ ವಿರುದ್ಧ ಗುಡುಗಿದ ಅಮರಿಂದರ್‌

ನವದೆಹಲಿ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬುಧವಾರ ಪಂಜಾಬ್‌ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ವಿರುದ್ಧ ಯಾವುದೇ ಹಂತದಲ್ಲಿಯೂ ಹೋರಾಡುವುದಾಗಿ ಹೇಳಿದ್ದಾರೆ ಮತ್ತು ಅಂತಹ “ಅಪಾಯಕಾರಿ ಮನುಷ್ಯನಿಂದ ಪಂಜಾಬನ್ನು ರಕ್ಷಿಸಲು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ. ಸಿದ್ದು ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿಸುವ ಯಾವುದೇ ಕ್ರಮವನ್ನು ವಿರೋಧಿಸುವ ತನ್ನ ಮಾತನ್ನು … Continued