ಕ್ರಿಮಿನಲ್ ಕಾನೂನುಗಳ ಮಾರ್ಪಾಡಿಗೆ ಕೇಂದ್ರದಿಂದ ಮೂರು ನೂತನ ಮಸೂದೆಗಳ ಮಂಡನೆ: ʼದೇಶದ್ರೋಹʼ ಕಾನೂನು ರದ್ದು-ಅಮಿತ್‌ ಶಾ

ನವದೆಹಲಿ: ದೇಶದ ಕ್ರಿಮಿನಲ್ ಕಾನೂನುಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಕೇಂದ್ರ ಸರ್ಕಾರ ಶುಕ್ರವಾರ (ಆಗಸ್ಟ್‌ ೧೧) ಸಂಸತ್ತಿನಲ್ಲಿ ಮೂರು ನೂತನ ಮಸೂದೆಗಳನ್ನು ಮಂಡಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಸಂಸತ್ತಿನಲ್ಲಿ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಉದ್ದೇಶದಿಂದ ಮೂರು ಮಸೂದೆಗಳನ್ನು ಮಂಡಿಸಿದ್ದಾರೆ. ಹಾಗೂ ದೇಶದ್ರೋಹ ಕಾನೂನನ್ನು “ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು” ಎಂದು ಹೇಳಿದ್ದಾರೆ. ರದ್ದುಗೊಳಿಸಲು … Continued

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧೆ: ಅಮಿತ್ ಶಾ

ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಇಂದು, ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ … Continued