ವಕೀಲರ ಉಪಸ್ಥಿತಿಯಿಲ್ಲದೆ ಸತ್ಯೇಂದ್ರ ಜೈನ್ ಅವರನ್ನು ಇಡಿ ಪ್ರಶ್ನಿಸಬಹುದು: ದೆಹಲಿ ಹೈಕೋರ್ಟ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಹಾಗೂ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ವಕೀಲರ ಉಪಸ್ಥಿತಿಯಿಲ್ಲದೆ ಪ್ರಶ್ನಿಸಲು ಅವಕಾಶ ನೀಡಬೇಕೆಂಬ ಜಾರಿ ನಿರ್ದೇಶನಾಲಯದ ಮನವಿಯನ್ನು ದೆಹಲಿ ಹೈಕೋರ್ಟ್ ಶನಿವಾರ ಅಂಗೀಕರಿಸಿದೆ. ಪ್ರತಿವಾದಿ [ಜೈನ್] ವಿರುದ್ಧ ಯಾವುದೇ ಎಫ್‌ಐಆರ್ ಅಥವಾ ದೂರು ಇಲ್ಲವಾದ್ದರಿಂದ, ಅವರು ತಮ್ಮ ಹೇಳಿಕೆಯನ್ನು ದಾಖಲಿಸುವ ಸಂದರ್ಭದಲ್ಲಿ ತಮ್ಮ … Continued