‘ದೇಶದ್ರೋಹಿ’ ಹೇಳಿಕೆ ನೀಡಿದ ಹಣಕಾಸು ಸಚಿವರನ್ನು ವಜಾಗೊಳಿಸಿ: ಕೇರಳ ಸಿಎಂಗೆ ಪತ್ರ ಬರೆದ ರಾಜ್ಯಪಾಲರು

ತಿರುವನಂತಪುರಂ: ಕೇರಳದಲ್ಲಿ 9 ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ವಿರುದ್ಧ ಸಮರ ಸಾರಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಈಗ ಅಲ್ಲಿನ ಹಣಕಾಸು ಸಚಿವರ ವಿರುದ್ಧ ಕೆಂಗಣ್ಣು ಬೀರಿದ್ದಾರೆ. ಹಣಕಾಸು ಸಚಿವ ಕೆಎನ್ ಬಾಲಗೋಪಾಲ್ ಅವರು ವಿಶ್ವವಿದ್ಯಾಲಯವೊಂದರಲ್ಲಿ ನೀಡಿದ ಹೇಳಿಕೆ ‘ದೇಶದ್ರೋಹಿ’ಯಾಗಿದ್ದು, ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ. … Continued