ಹಸುವಿನ ಸಗಣಿಯಿಂದ ಮಾಡಿದ ಮನೆಗಳು ಪರಮಾಣು ವಿಕಿರಣದಿಂದ ರಕ್ಷಿಸುತ್ತದೆ: ಗುಜರಾತ್ ಕೋರ್ಟ್‌

ವ್ಯಾರಾ (ಗುಜರಾತ್):  ದೇಶದಲ್ಲಿ ಗೋವುಗಳನ್ನು ರಕ್ಷಿಸುವ ಅಗತ್ಯವನ್ನು ಗುಜರಾತ್‌ನ ತಾಪಿ ಜಿಲ್ಲೆಯ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಒತ್ತಿ ಹೇಳಿದ್ದಾರೆ. “ಗೋಮಯದಿಂದ ಮಾಡಿದ ಮನೆಗಳು ಪರಮಾಣು ವಿಕಿರಣದಿಂದ ಪ್ರಭಾವಿತವಾಗುವುದಿಲ್ಲ ಎಂದು ವಿಜ್ಞಾನವು ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ. ಅಲ್ಲದೆ, ಗೋಮೂತ್ರವು ಅನೇಕ ಗುಣಪಡಿಸಲಾಗದ ಕಾಯಿಲೆಗಳನ್ನು ಗುಣಪಡಿಸುತ್ತದೆ ಎಂದು ಕಳೆದ ವರ್ಷ ನವೆಂಬರ್‌ನಲ್ಲಿ ತಾಪಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಸಮೀರ್ … Continued