ಅಸ್ಸಾಂ-ಮಿಜೋರಾಂ ಗಡಿ ಉದ್ವಿಗ್ನತೆ: ಘರ್ಷಣೆಯಲ್ಲಿ ಆರು ಅಸ್ಸಾಂ ಪೊಲೀಸರ ಸತ್ತಿದ್ದಾರೆ ಎಂದ ಅಸ್ಸಾಂ ಸಿಎಂ

ಡಿಸ್ಪೂರ್: ಮಿಜೋರಾಂನಿಂದ ದುಷ್ಕರ್ಮಿಗಳು ಕಲ್ಲು ತೂರಾಟ ಮತ್ತು ಅಸ್ಸಾಂನ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಸ್ಸಾಂ ಪೊಲೀಸರು ಸೋಮವಾರ ಆರೋಪಿಸಿದ್ದಾರೆ. ನಂತರದ ಉಲ್ಬಣಗಳಲ್ಲಿ, ಆರು ಅಸ್ಸಾಂ ಪೊಲೀಸ್ ಅಧಿಕಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಖಚಿತಪಡಿಸಿದ್ದಾರೆ. ಅಸ್ಸಾಂ-ಮಿಜೋರಾಂ ಗಡಿಯಲ್ಲಿ ನಮ್ಮ ರಾಜ್ಯದ ಸಾಂವಿಧಾನಿಕ ಗಡಿಯನ್ನು ಸಮರ್ಥಿಸಿಕೊಳ್ಳುವಾಗ ಅಸ್ಸಾಂ … Continued