ನೂತನ ಸಂಸತ್ ಭವನ ದೇಶದ ಆಸ್ತಿ, ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹೋಗುವೆ : ದೇವೇಗೌಡ

ಬೆಂಗಳೂರು: ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹೋಗುತ್ತಿದ್ದೇನೆ. ಅದು ದೇಶದ ಆಸ್ತಿ ಹಾಗೂ ದೇಶದ ಕಾರ್ಯಕ್ರಮ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ದೇವೇಗೌಡರು ಅದು ಯಾರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ. ಆ ಭವ್ಯ ಕಟ್ಟಡ ದೇಶದ … Continued