ಉದಯ್‌ಪುರ ಶಿರಚ್ಛೇದ: ಬೆದರಿಕೆ ಬಗ್ಗೆ ಜೂನ್‌ 15ರಂದೇ ದೂರು ನೀಡಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ- ಕನ್ಹಯ್ಯಾ ಲಾಲ್ ಪುತ್ರ ಆರೋಪ

ಉದಯ್‌ಪುರ: ಬಿಜೆಪಿಯ ನೂಪುರ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಕಾರಣಕ್ಕೆ ಟೈಲರ್‌ ಆಗಿದ್ದ ಕನ್ಹಯ್ಯಾ ಲಾಲ್‌ ಅವರನ್ನು ಹಾಡಹಗಲೇ ಇಬ್ಬರು ಭೀಕರವಾಗಿ ಹತ್ಯೆಗೈದು ನಂತರ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಹಾಗೂ ಇಸ್ಲಾಂ ಧರ್ಮಕ್ಕೆ ಮಾಡಿದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಅಮಾನತುಗೊಂಡ ಬಿಜೆಪಿ ನಾಯಕ ನೂಪುರ್ ಶರ್ಮಾ ಅವರು … Continued