ಕೊರೊನಾ ಸಂಬಂಧ ಏಪ್ರಿಲ್ 27ರಂದು ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ನಂತರ ಕೋವಿಡ್ -19 ಪ್ರೋಟೋಕಾಲ್ ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ದೇಶದ ಕೆಲವು ಭಾಗಗಳಲ್ಲಿ ಕೋವಿಡ್ -19 ಪ್ರಕರಣಗಳು ಕ್ರಮೇಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏಪ್ರಿಲ್ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿರುವ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಅದರಲ್ಲಿ ಭಾಗವಹಿಸಿದ ನಂತರ ಹೊಸ ಪ್ರೋಟೋಕಾಲ್ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೆಲವು ರಾಜ್ಯಗಳು ಹೆಚ್ಚಿನ ಪ್ರಕರಣಗಳನ್ನು ವರದಿ ಮಾಡುತ್ತಿವೆ, … Continued

ಸದ್ಯ ನನ್ನ ಮುಂದಿರುವ ಸವಾಲುಗಳಲ್ಲಿ ಪ್ರವಾಹ, ಕೋವಿಡ್ 3.0 ಸಹ ಸೇರಿದೆ, ಹೈಕಮಾಂಡ್‌ ನಿರೀಕ್ಷೆ ಉಳಿಸಿಕೊಳ್ಳುತ್ತೇನೆ : ನೂತನ ಸಿಎಂ ಬೊಮ್ಮಾಯಿ

ಟಾಟಾ ಮೋಟಾರ್ಸ್ ಉದ್ಯೋಗಿಯಿಂದ ಕರ್ನಾಟಕದ ಮುಖ್ಯಮಂತ್ರಿಯಾಗುವ ವರೆಗೆ, ರಾಜಕೀಯದಲ್ಲಿ ಬಸವರಾಜ್ ಬೊಮ್ಮಾಯಿ ನಡೆದು ಬಂದ ದಾರಿ ತಿರುವುಗಳಿಂದ ಕೂಡಿದೆ. ಬುಧವಾರ ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ತನ್ನನ್ನು ಉನ್ನತ … Continued