ಕಾಂಗ್ರೆಸ್, ಭಾರತ ಭಿನ್ನವಾಗಿ ಯೋಚಿಸಲು ಪ್ರಾರಂಭಿಸಿವೆ : ಗುಲಾಂ ನಬಿ ಆಜಾದ್‌ ರಾಜೀನಾಮೆ ನಂತರ ಮನೀಶ್ ತಿವಾರಿ ಹೇಳಿಕೆ

ನವದೆಹಲಿ: ಗುಲಾಂ ನಬಿ ಆಜಾದ್ ಅವರು ಪಕ್ಷದಿಂದ ನಿರ್ಗಮಿಸಿದ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ, 1885 ರಿಂದ ಅಸ್ತಿತ್ವದಲ್ಲಿದ್ದ ಭಾರತ ಮತ್ತು ಕಾಂಗ್ರೆಸ್ ನಡುವಿನ ಸಮನ್ವಯದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ. ಎರಡು ವರ್ಷಗಳ ಹಿಂದೆ ನಮ್ಮಲ್ಲಿ 23 ಮಂದಿ ಸೋನಿಯಾ ಗಾಂಧಿ ಅವರಿಗೆ ಪಕ್ಷದ ಪರಿಸ್ಥಿತಿ ಚಿಂತಾಜನಕವಾಗಿದೆ ಮತ್ತು ಇದನ್ನು … Continued