ಇಂಡಿಯಾ ವರ್ಸಸ್‌ ಭಾರತ ವಾಗ್ವಾದ : ದೇಶದ ಹೆಸರು ಬಳಸುವ ಪಕ್ಷಗಳನ್ನು ನಿಷೇಧಿಸಿ ಎಂದು ಮಾಯಾವತಿ ಒತ್ತಾಯ

ನವದೆಹಲಿ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಇಂಡಯಾ ಮತ್ತು ʼಭಾರತʼ ಹೆಸರಿನ ಮೇಲೆ ಮಾಡುತ್ತಿರುವ “ಸಂಕುಚಿತ ರಾಜಕೀಯ” ವನ್ನು ಸ್ವತಃ ಅರಿಯಬೇಕು ಮತ್ತು ದೇಶದ ಹೆಸರನ್ನು ಬಳಸುವ ಎಲ್ಲಾ ರಾಜಕೀಯ ಸಂಸ್ಥೆಗಳು, ಸಂಘಟನೆಗಳು ಮತ್ತು ಮೈತ್ರಿಕೂಟಗಳನ್ನು ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಬುಧವಾರ ಒತ್ತಾಯಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು “ಪ್ರೆಸಿಡೆಂಟ್‌ … Continued

ಉತ್ತರ ಪ್ರದೇಶ, ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ:ಮಾಯಾವತಿ

ಲಕ್ನೊ: ಅಸದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ ಜೊತೆ ಒಪ್ಪಂದ ಮಾಡಿಕೊಂಡ ವರದಿಗಳ ಮಧ್ಯೆ ಮುಂಬರುವ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿ ಹೋರಾಡುವುದಾಗಿ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಭಾನುವಾರ ಹೇಳಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವು ಶಿರೋಮಣಿ ಅಕಾಲಿ ದಳದೊಂದಿಗೆ ಮೈತ್ರಿ ಘೋಷಿಸಿದೆ … Continued