ಪಂಜಾಬ್ ಚುನಾವಣೆ 2022: ಉನ್ನತ ನಾಯಕರು ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುವ ದುರ್ಬಲ ಸಿಎಂ ಬಯಸುತ್ತಾರೆ-ಕಾಂಗ್ರೆಸ್ ಹೈಕಮಾಂಡನ್ನೇ ಟೀಕಿಸಿದ ನವಜೋತ್ ಸಿಧು
ಅಮೃತಸರ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ‘ಮೇಲಿನ ಜನರುʼ (ಹೈಕಮಾಂಡ್) ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುವ ದುರ್ಬಲ ಮುಖ್ಯಮಂತ್ರಿಯನ್ನು ಬಯಸುತ್ತಾರೆ ಎಂದು ಶುಕ್ರವಾರ ಹೇಳಿದ್ದಾರೆ. 2022ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಸಿಎಂ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಘೋಷಿಸುವ ಎರಡು ದಿನಗಳ ಮೊದಲು ಸಿಧು ಅವರು ಕಾಂಗ್ರೆಸ್ ಹೈಕಮಾಂಡ್ ಮೇಲೆ ಈ … Continued