ಉತ್ತರ ಪ್ರದೇಶ ಕಾರ್ಮಿಕ ಸಚಿವರು ಬಿಜೆಪಿ ತೊರೆದ ನಂತರ ಮತ್ತೆ 13 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರಲಿದ್ದಾರೆ ಎಂದ ಶರದ್ ಪವಾರ್

ಮುಂಬೈ: ಉತ್ತರ ಪ್ರದೇಶದ ಹದಿಮೂರು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ. ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಸಚಿವ ಸಂಪುಟಕ್ಕೆ ಮತ್ತು ಆಡಳಿತಾರೂಢ ಬಿಜೆಪಿಗೆ ರಾಜೀನಾಮೆ ನೀಡಿ ಮಂಗಳವಾರ ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ಇವರ ಬೆನ್ನಲ್ಲೇ ಉತ್ತರ ಪ್ರದೇಶದ … Continued