ಅಪಹರಣ ಪ್ರಕರಣದ ಆರೋಪಿ ಬಿಹಾರದ ನೂತನ ಕಾನೂನು ಸಚಿವರಿಗೆ ಬಂಧನದ ಭೀತಿ. ತನಗೆ ಇದು ಗೊತ್ತಿಲ್ಲ ಎಂದ ಸಿಎಂ ನಿತೀಶಕುಮಾರ್

ಪಾಟ್ನಾ: ನಿತೀಶ್ ಕುಮಾರ್ ಅವರ ನೂತನ ಕಾನೂನು ಸಚಿವ ಕಾರ್ತಿಕೇಯ ಸಿಂಗ್ ಅವರು ಅಪಹರಣ ಪ್ರಕರಣದಲ್ಲಿ ಬಂಧನದ ವಾರಂಟ್ ಎದುರಿಸುತ್ತಿದ್ದಾರೆ. ಆದರೆ, ಬಿಹಾರ ಮುಖ್ಯಮಂತ್ರಿ ಅಂತಹ ಯಾವುದೇ ಪ್ರಕರಣದ ಬಗ್ಗೆ ನನಗೆ ತಿಳಿದಿಲ್ಲ ಎಂದು ಇಂದು, ಬುಧವಾರ ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಪಕ್ಷಕ್ಕೆ ಸೇರಿದ ಕಾರ್ತಿಕೇಯ ಸಿಂಗ್ ವಿರುದ್ಧ ವಾರೆಂಟ್ ಕುರಿತು ಸುದ್ದಿಗಾರರು … Continued