ಅಗ್ನಿಪಥ ನೇಮಕಾತಿ ಯೋಜನೆ: ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ ಎಂದು ಪ್ರಧಾನಿ ಮೋದಿ ಪ್ರತಿಪಾದನೆ

ಬೆಂಗಳೂರು: ರಕ್ಷಣಾ ಪಡೆಗಳ ಅಗ್ನಿಪಥ ಹೊಸ ನೇಮಕಾತಿ ನೀತಿ ವಿರುದ್ಧ ಭಾರೀ ಪ್ರತಿಭಟನೆಯ ನಡುವೆಯೇ, ಸರ್ಕಾರದ ಕೆಲವು ಉಪಕ್ರಮಗಳು ಇಂದು ಕಹಿ ಎನಿಸಿದರೂ ನಾಳೆ ಫಲ ನೀಡಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ವಿವಿಧ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಸಮರ್ಪಣೆ ಕಾರ್ಯಕ್ರಮಗಳ ನಂತರ ಬೆಂಗಳೂರಿನಲ್ಲಿ ನಡೆದ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, … Continued