ಒಡಿಶಾ ರೈಲು ದುರಂತ : ‘ವಿದ್ಯುನ್ಮಾನ ಇಂಟರ್‌ಲಾಕಿಂಗ್‌ನಲ್ಲಿ ಬದಲಾವಣೆ’ಯಿಂದ ಅಪಘಾತ ; ರೈಲ್ವೆ ಸಚಿವ ಅಶ್ವಿನಿ ವೈಷ್ಣವ

ನವದೆಹಲಿ: ಟ್ರಿಪಲ್ ರೈಲು ಡಿಕ್ಕಿ ಸಂಭವಿಸಿದ ಒಡಿಶಾದ ಬಾಲಸೋರ್‌ನಲ್ಲಿ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ನಂತರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದ ಮೂಲ ಕಾರಣವನ್ನು ಗುರುತಿಸಲಾಗಿದೆ ಎಂದು ಭಾನುವಾರ ಹೇಳಿದ್ದಾರೆ. ರೈಲು ಅಪಘಾತದ ತನಿಖೆ ಪೂರ್ಣಗೊಂಡಿದ್ದು, ರೈಲು ಸುರಕ್ಷತಾ ಆಯುಕ್ತರು ಆದಷ್ಟು ಬೇಗ ವರದಿ ಸಲ್ಲಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. “ರೈಲ್ವೆ … Continued