ನವೆಂಬರ್‌ 29 ರಂದು 500 ರೈತರು 30 ಟ್ರ್ಯಾಕ್ಟರ್‌ಗಳಲ್ಲಿ ದೆಹಲಿಗೆ: ರಾಕೇಶ್ ಟಿಕಾಯತ್

ನವದೆಹಲಿ: ನವೆಂಬರ್ 29 ರಂದು 500 ರೈತರು 30 ಟ್ರ್ಯಾಕ್ಟರ್‌ಗಳಲ್ಲಿ ದೆಹಲಿಗೆ ತಲುಪಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಈ ಹಿಂದೆ ಕೇಂದ್ರವು ಇತ್ತೀಚೆಗೆ ಘೋಷಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಮೊದಲ ವಾರ್ಷಿಕೋತ್ಸವದ ನಿಮಿತ್ತ ನವೆಂಬರ್ 26 ರಂದು ನಡೆಯಲಿರುವ ಸಭೆಯ ನಂತರ ಇದಕ್ಕೆ ಸಂಬಂಧಿಸಿದ … Continued

ಸಂಸತ್ತಿನಲ್ಲಿ ಕೃಷಿ ಕಾನೂನು ರದ್ದುಪಡಿಸುವವರೆಗೂ ರೈತರ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ: ರಾಕೇಶ್ ಟಿಕಾಯತ್

ಸಂಸತ್ತಿನಲ್ಲಿ ಕೃಷಿ ಕಾನೂನು ರದ್ದುಪಡಿಸುವವರೆಗೂ ರೈತರ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ: ರಾಕೇಶ್ ಟಿಕಾಯತ್ ನವದೆಹಲಿ: ಪ್ರಧಾನಿ ಮೋದಿಯವರು ಘೋಷಣೆ ಮಾಡಿದಾಕ್ಷಣ ರೈತರ ಹೋರಾಟವನ್ನು ತಕ್ಷಣವೇ ಹಿಂಪಡೆಯುವುದಿಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಶುಕ್ರವಾರ ಹೇಳಿದ್ದಾರೆ. ಸಂಸತ್ತಿನ ಕಾರ್ಯವಿಧಾನಗಳ ನಂತರ ಕಾನೂನುಗಳನ್ನು ರದ್ದುಗೊಳಿಸಿದ ನಂತರವೇ ನಾವು ಪ್ರತಿಭಟನೆಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ರೈತರ ಇತರ ಸಮಸ್ಯೆಗಳ … Continued

ಇಂದು ಉತ್ತರ ಪ್ರದೇಶದಲ್ಲಿ ರೈತರ ಮಹಾಪಂಚಾಯತ್: ನಮ್ಮನ್ನು ತಡೆಯಲು ಬಂದರೆ ಬಲವಂತವಾಗಿ ನುಗ್ಗುತ್ತೇವೆ ಎಂದ ರಾಕೇಶ್ ಟಿಕಾಯತ್‌

ಲಖನೌ: ಕೇಂದ್ರದ ನೂತನ ಕೃಷಿ ಕಾನೂನು ವಿರುದ್ಧ ಪ್ರತಿಭಟನೆ ಮಾಡುವ ಸಲುವಾಗಿ ಸೆಪ್ಟೆಂಬರ್ 5ರಂದು ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ಹಮ್ಮಿಕೊಳ್ಳಲಾಗಿರುವ ರೈತರ ಮಹಾಪಂಚಾಯತ್ ಗೆ ಎಲ್ಲಾ ಸಿದ್ಧತೆಗಳು ಪೂರ್ಣವಾಗಿದೆ. ಏನೇ ಅಡೆತಡೆ ಬಂದರೂ ರೈತ ಮಹಾಪಂಚಾಯತ್‌ ನಿಲ್ಲಿಸುವುದಿಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಟಿಕಾಯಿತ್ ಹೇಳಿದ್ದಾರೆ. ಮುಂಬರಲಿರುವ ಚುನಾವಣಾ ಸಮಯದಲ್ಲಿ ಕೇಂದ್ರ ವಿರುದ್ಧ … Continued