ಹಿಜಾಬ್ ಮುಟ್ಟಲು ಯತ್ನಿಸುವವರ ಕೈ ಕತ್ತರಿಸ್ತೇವೆ ಎಂದು ಸಮಾಜವಾದಿ ಪಕ್ಷದ ನಾಯಕಿ ರುಬಿನಾ ಖಾನಂ ವಿವಾದಿತ ಹೇಳಿಕೆ

ದೇಶಾದತ ತರಗತಿಗಳಲ್ಲಿ ಹಿಜಾಬ್‌ ನಿಷೇಧದ ವಿವಾದ ಚರ್ಚೆ ನಡೆಯುತ್ತಿರುವಂತೆಯೇ ಮಧ್ಯೆಯೇ ಸಮಾಜವಾದಿ ಪಕ್ಷದ ನಾಯಕಿ ರುಬಿನಾ ಖಾನಮ್ ಉತ್ತರ ಪ್ರದೇಶದ ಅಲಿಘರ್‌ನಲ್ಲಿ ಶನಿವಾರ ಹಿಜಾಬ್ ಅನ್ನು ಮುಟ್ಟಲು ಪ್ರಯತ್ನಿಸುವವರ ಕೈಗಳನ್ನು ಕತ್ತರಿಸಲಾಗುವುದು ಎಂದು ಹೇಳಿದ್ದಾರೆ. ಶುಕ್ರವಾರ, ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಹಿಳಾ ವಿದ್ಯಾರ್ಥಿಗಳು ಕರ್ನಾಟಕದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆ ನಡೆಸಿದ್ದರು. … Continued