ಕಟ್ಟಡ ನೆಲಸಮ ಕಾರ್ಯಾಚರಣೆ ತಡೆಯಲು ಸಾಧ್ಯವಿಲ್ಲ, ಆದರೆ ಅದು ಕಾನೂನಿನ ಪ್ರಕಾರವೇ ನಡೆಯಬೇಕು: ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್ ಕ್ರಮದ ಬಗ್ಗೆ ಸುಪ್ರೀಂಕೋರ್ಟ್
ನವದೆಹಲಿ: ಪ್ರವಾದಿ ಮುಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದವರ ಕಟ್ಟಡಗಳನ್ನು ಅಕ್ರಮ ತೆರವು ಕಾರ್ಯಾಚರಣೆಯಡಿ ಧ್ವಂಸಗೊಳಿಸಿದ್ದನ್ನು ಪ್ರಶ್ನಿಸಿ ಜಮೀಯತ್ ಉಲಮಾ-ಎ-ಹಿಂದ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಉತ್ತರ ಪ್ರದೇಶ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ. ಯಾವುದೇ ಮಧ್ಯಂತರ ಆದೇಶ ನೀಡದ ನ್ಯಾಯಮೂರ್ತಿಗಳಾದ ಎ … Continued