ಇ.ಡಿ ನಿರ್ದೇಶಕರ 3ನೇ ಅಧಿಕಾರಾವಧಿ ವಿಸ್ತರಣೆ ಕಾನೂನುಬಾಹಿರ: ಸುಪ್ರೀಂ ಕೋರ್ಟ್

ನವದೆಹಲಿ : ಜಾರಿ ನಿರ್ದೇಶನಾಲಯ(ಇಡಿ)ದ ಮುಖ್ಯಸ್ಥರಾಗಿ ಸಂಜಯಕುಮಾರ ಮಿಶ್ರಾ ಅವರ ಅಧಿಕಾರಾವಧಿಯ ಮೂರನೇ ವಿಸ್ತರಣೆಯು “ಅಕ್ರಮ” ಮತ್ತು 2021 ರಲ್ಲಿ ತನ್ನ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಆದಾಗ್ಯೂ, ಸರ್ವೋಚ್ಚ ನ್ಯಾಯಾಲಯವು ಅವರಿಗೆ ಅಧಿಕಾರದಲ್ಲಿ ಮುಂದುವರಿಯಲು ಅನುಮತಿ ನೀಡಿದೆ. ಅಲ್ಲದೆ, ವಿಸ್ತರಣೆಗೊಂಡಿದ್ದ ಅವರ ಅಧಿಕಾರಾವಧಿಯನ್ನು ಜುಲೈ 31ಕ್ಕೆ ಮೊಟಕುಗೊಳಿಸಿದೆ. 1984ರ ಬ್ಯಾಚ್‌ನ … Continued

ವೇಶ್ಯಾವಾಟಿಕೆ ಕಾನೂನುಬದ್ಧ, ವಯಸ್ಕ- ಒಪ್ಪಿಗೆಯ ಲೈಂಗಿಕ ಕಾರ್ಯಕರ್ತರ ಮೇಲೆ ಪೊಲೀಸರು ಕ್ರಿಮಿನಲ್ ಕ್ರಮ ಕೈಗೊಳ್ಳುವಂತಿಲ್ಲ : ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಮಹತ್ವದ ಆದೇಶವೊಂದರಲ್ಲಿ, ಸುಪ್ರೀಂಕೋರ್ಟ್ ವೇಶ್ಯಾವೃತ್ತಿಯನ್ನು ಕಾನೂನುಬದ್ಧ ಎಂದು ಹೇಳಿದೆ. ಒಪ್ಪಿಗೆ ಮೇರೆಗೆ ಲೈಂಗಿಕ ವೃತ್ತಿ ನಡೆಸುತ್ತಿರುವವರ ಮೇಲೆ ಪೊಲೀಸರು ಅಪರಾಧ ಕ್ರಮ ಕೈಗೊಳ್ಳುವಂತಿಲ್ಲ ಹಾಗೂ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. ವೇಶ್ಯಾವಾಟಿಕೆ ಒಂದು ವೃತ್ತಿ ಮತ್ತು ಲೈಂಗಿಕ ಕಾರ್ಯಕರ್ತೆಯರು ಕಾನೂನಿನ ಅಡಿಯಲ್ಲಿ ಘನತೆ ಹಾಗೂ ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ. … Continued

ವಿದೇಶಿ ದೇಣಿಗೆ ಸ್ವೀಕಾರ ಪರಮ ಹಕ್ಕಲ್ಲ: ಎಫ್‌ಸಿಆರ್‌ಎ ತಿದ್ದುಪಡಿ ಕಾಯಿದೆ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಸುಪ್ರೀಂ ಕೋರ್ಟ್‌ ಶುಕ್ರವಾರ ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಕಾಯಿದೆ – 2020ರ (ಎಫ್‌ಆರ್‌ಸಿಎ) ಸಿಂಧುತ್ವವನ್ನು ಎತ್ತಿ ಹಿಡಿದಿದೆ. ಕಾಯಿದೆಯು ಸಂಘ-ಸಂಸ್ಥೆಗಳ ವಿದೇಶಿ ಕೊಡುಗೆಯ ನಿರ್ವಹಣೆಯ ಮೇಲೆ ನಿರ್ಬಂಧಗಳನ್ನು ವಿಧಿಸುತ್ತದೆ. ದೇಶದಲ್ಲಿರುವ ಸಂಸ್ಥೆಗಳು ವಿದೇಶಿ ದೇಣಿಗೆಯನ್ನು ಬಳಸುತ್ತಿರುವುದಕ್ಕೆ ನಿರ್ಬಂಧ ವಿಧಿಸಿರುವ ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಕಾಯಿದೆ 2020 (ಎಫ್‌ಸಿಆರ್‌ಎ) ಅನ್ನು ನ್ಯಾಯಮೂರ್ತಿಗಳಾದ ಎ … Continued

ಗೌರಿ ಲಂಕೇಶ್ ಹತ್ಯೆ ಪ್ರಕರಣ : ಪ್ರಭಾವಕ್ಕೊಳಗಾಗದೆ ಜಾಮೀನು ಅರ್ಜಿ ಇತ್ಯರ್ಥ ಪಡಿಸಲು ಹೈಕೋರ್ಟ್‍ಗೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಜಾಮೀನು ಅರ್ಜಿಯನ್ನು ಯಾವುದೇ ಪ್ರಭಾವಕ್ಕೆ ಒಳಗಾಗದೆ ಇತ್ಯರ್ಥ ಪಡಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್‍ಗೆ ಸೂಚಿಸಿದೆ. ಗೌರಿಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ.ಖನ್‍ವಾಲಿಕರ್, ದಿನೇಶ್‍ಮಹೇಶ್ವರಿ, ಅನಿರುದ್ಧ ಭೋಸ್‌ ಅವರುಗಳನ್ನೊಳಗೊಂಡ ವಿಭಾಗೀಯ ಪೀಠ ಕರ್ನಾಟಕ ಹೈಕೋರ್ಟ್‍ಗೆ ಸೂಚನೆ ನೀಡಿದೆ. ಆರೋಪಿ ಮೋಹನ್ … Continued