ಅಲ್ಲಿ ನಮ್ಮ ಸ್ಮಶಾನ ಮಾಡಿದ್ರೂ ನಾವು ಪ್ರತಿಭಟನಾ ಸ್ಥಳ ಬಿಟ್ಟು ಕದಲಲ್ಲ: ರೈತ ಮಹಾಪಂಚಾಯತದಲ್ಲಿ ಟಿಕಾಯತ್‌ ಪ್ರತಿಜ್ಞೆ

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್‌ ಭಾನುವಾರ ಪ್ರತಿಜ್ಞೆ ಮಾಡಿದ್ದಾರೆ. ‘ಕಿಸಾನ್ ಮಹಾಪಂಚಾಯತ್’ ಇಂದು (ಭಾನುವಾರ) ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ನಡೆಯುತ್ತಿದ್ದು, ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಅಂಗೀಕರಿಸಲಾದ ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಲು 15 … Continued