ದೆಹಲಿ ಮಸೀದಿಗೆ ಭೇಟಿ ನೀಡಿದ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ : ಅವರನ್ನು “ರಾಷ್ಟ್ರ ಪಿತ” ಎಂದು ಬಣ್ಣಿಸಿದ ಉನ್ನತ ಧರ್ಮಗುರು

ನವದೆಹಲಿ: ಸಮುದಾಯವನ್ನು ಸಂಪರ್ಕಿಸುವ ಭಾಗವಾಗಿ ಮುಸ್ಲಿಂ ಮುಖಂಡರನ್ನು ಭೇಟಿಯಾಗಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಗುರುವಾರ ದೆಹಲಿಯ ಮಸೀದಿ ಮತ್ತು ಮದರಸಾವೊಂದಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳು ಮತ್ತು ಮುಖ್ಯ ಧರ್ಮಗುರುಗಳೊಂದಿಗೆ ಸಂವಾದ ನಡೆಸಿದ್ದಾರೆ. ಮೋಹನ್‌ ಭಾಗವತ್ ಅವರನ್ನು ರಾಷ್ಟ್ರಪಿತ ಎಂದು ಕರೆದ ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಮುಖ್ಯಸ್ಥ ಉಮರ್ ಅಹ್ಮದ್ ಇಲ್ಯಾಸ್, … Continued