ದೇವಸ್ಥಾನದಿಂದ ಕದ್ದ ಎಲ್ಲ ಆಭರಣಗಳನ್ನು 9 ವರ್ಷಗಳ ಬಳಿಕ ಹಿಂದಿರುಗಿಸಿದ ಕಳ್ಳ…ಕ್ಷಮೆಯಾಚನೆ ಪತ್ರದ ಜೊತೆಗೆ ಪ್ರಾಯಶ್ಚಿತಕ್ಕೆ ದಂಡದ ಹಣವನ್ನೂ ಇಟ್ಟುಹೋದ..!

ಭುವನೇಶ್ವರ : ದೇವಸ್ಥಾನದಿಂದ ಕಳ್ಳತನ ಮಾಡಿದ್ದ ಆಭರಣಗಳನ್ನು ಅನಾಮಧೇಯ ಕಳ್ಳನೊಬ್ಬ 9 ವರ್ಷಗಳ ಬಳಿಕ ಅದನ್ನು ಹಿಂತಿರುಗಿಸಿದ ಅಪರೂಪದ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ರಾಜಧಾನಿ ಭುವನೇಶ್ವರದ ಧೌಲಿ ಪ್ರದೇಶದಲ್ಲಿರುವ ಗೋಪಿನಾಥಪುರದ ಗೋಪಿನಾಥ ದೇವಸ್ಥಾನದಿಂದ 2014ರ ಮೇ ತಿಂಗಳಿನಲ್ಲಿ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಕಿವಿಯೋಲೆ, ಬಳೆಗಳು, ಕೊಳಲು ಮತ್ತು ತಲೆಯ ಕವಚ ಸೇರಿದಂತೆ ಒಟ್ಟು ₹4 … Continued