ಕನ್ನಡದಲ್ಲಿ ಬರೆದ ಚೆಕ್‌ ಅಮಾನ್ಯ; ಎಸ್‌ಬಿಐಗೆ ₹85 ಸಾವಿರ ದಂಡ ವಿಧಿಸಿದ ಗ್ರಾಹಕರ ಆಯೋಗ

ಧಾರವಾಡ: ಚೆಕ್‌ನಲ್ಲಿ ಕನ್ನಡ ಭಾಷೆ ಬಳಸಿರುವುದಕ್ಕೆ ಅಮಾನ್ಯ ಮಾಡಿದ್ದ ಭಾರತೀಯ ಸ್ಟೇಟ್‌ ಬ್ಯಾಂಕ್‌ಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ವಿಧಿಸಿದೆ. ಧಾರವಾಡದ ಕಲ್ಯಾಣ ನಗರ ನಿವಾಸಿ, ಇಂಗ್ಲಿಷ್‌ ಪ್ರಾಧ್ಯಾಪಕರಾದ ವಾದಿರಾಚಾರ್ಯ ಇನಾಮಾದಾರ ಅವರ ಚೆಕ್‌ ಅನ್ನು ಅಮಾನ್ಯ ಮಾಡಿದ್ದ ಎಸ್‌ಬಿಐ ನಡೆಗೆ ಆಕ್ಷೇಪಿಸಿ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ … Continued